ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ 2 ನೇ ಘಟಿಕೋತ್ಸವ

ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ 2 ನೇ ಘಟಿಕೋತ್ಸವಕ್ಕೇ ಮುಖ್ಯ ಅತಿಥಿಯಾಗಿ ಮಾನ್ಯ ರಾಷ್ಟ್ರಪತಿಗಳು ದ್ರೌಪದಿ ಮುರ್ಮುರವರು ಹಾಗೂ ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ರೊಂದಿಗೆ ಭಾಗವಹಿಸಿದೆ. ನಾನು ವಿಧ್ಯಾಭ್ಯಾಸ ಮಾಡಿದ ಶಿಕ್ಷಣ ಸಂಸ್ಥೆಗೆ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದು ಹರ್ಷ ತಂದಿದೆ.